
ಆಂಡಯ್ಯ ಕವಿಯ ಕಬ್ಬಿಗರ ಕಾವಂ
ಕನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.
Original: $0.65
-69%$0.65
$0.20Product Information
Product Information
Shipping & Returns
Shipping & Returns
Description
ಕನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು. ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯ ರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವಂ - ಕವಿಗಳ ರಕ್ಷಕ ಎಂದು ತನ್ನ ಕೃತಿಗೆ ನಾಮಕರಣ ಮಾಡಿದ್ದಾನೆ. ಇದು ರಮ್ಯವಾಗಿರುವುದರಿಂದ ಇದಕ್ಕೆ ಸೊಬಗಿನ ಸುಗ್ಗಿ ಎಂಬ ಹೆಸರು ಬಂದಿದೆ. ಸಂಸ್ಕೃತ ತಿಳಿದವರು ಇದನ್ನು ಮದನ ವಿಜಯ ಎಂದು ಕರೆಯುತ್ತಾರೆ.











