Product image 1
Product image 2
HomeStore

ಅವನೇಕೆ ಕೊಲೆಯಾದ

ಅವನೇಕೆ ಕೊಲೆಯಾದ

ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನ೦ಟಿಸಿದ. ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ. ಅದೂ ಅಕ್ಷರ ಸೌಲಭ್ಯವಂಚಿತ ದಲಿತ ಕುಟುಂಬದಿಂದ ಬಂದಿರುವ, ಇತ್ತೀಚೆಗಷ್ಟೆ ತಮ್ಮ ಕಾದಂಬರಿ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಗೌರವ ಪ್ರಶಸ್ತಿಗೆ ಭಾಜನರಾಗಿರುವ, ಇಷ್ಟೆಲ್ಲಾ ಸಾಧನೆ ಗೈದೂ ಬಡತನವನ್ನು ಹಾಸಿ ಹೊದ್ದು ಎಲೆಮರೆಕಾಯಿಯಂತೆ ಬದುಕುತ್ತಿರುವ ಕನ್ನಡ ಸಾಹಿತ್ಯ ಲೋಕದ ಅದ್ವಿತೀಯ ಕಾದಂಬರಿಕಾರರು ನಮ್ಮೆಲ್ಲರ ಪ್ರೀತಿಯ ಎನ್. ನರಸಿಂಹಯ್ಯ

೬೦-೭೦ರ ದಶಕಗಳಲ್ಲಿ ತಿಂಗಳಿಗೊಂದೆರಡರಂತೆ ಕಾದಂಬರಿಗಳನ್ನು ಬರೆದು ಬದುಕಿದ ಅತ್ಯದ್ಭುತ ಬರಹಗಾರರಿವರು, ಬಡಕುಟುಂಬಗಳ ನಮ್ಮಂಥವರು ನಮ್ಮ ನಮ್ಮ ಕಷ್ಟಕಾರ್ಪಣ್ಯಗಳನ್ನು ಮರೆಯಲು ಅನುವು ಮಾಡಿಕೊಟ್ಟಿದ್ದೇ ಇವರ ಅಸಂಖ್ಯಾತ ಕಾದಂಬರಿಗಳು ನಮ್ಮಲ್ಲಿ ವಾಚನಾಭಿರುಚಿಯನ್ನು ಬೆಳೆಸಿದ, ಬೇರೆ ಬೇರೆ ಕ್ಲಾಸಿಕ್ ಕೃತಿಗಳ ಕಡೆ ವಾಲುವಂತೆ ಮಾಡಿದ ಪ್ರಪ್ರಥಮ ಸೋಪಾನ ಶ್ರೇಯಸ್ಸು ನಿಸ್ಸಂದೇಹ ವಾಗಿ ಇವರಿಗೇ ಸಲ್ಲಬೇಕು. ಇವರ ಕಾದಂಬರಿಗಳ ಪುರುಷೋತ್ತಮ. ಮಧುಸೂಧನ ರಂಥ ಪತ್ತೇದಾರರು ಆ ಕಾಲದ ಸಾಮಾನ್ಯ ಓದುಗರಿಗೆ ಮಾದರಿಯಾಗಿದ್ದರು, ಆದರ್ಶವಾಗಿದ್ದರು, ಕಾರಣ ಇವರ ಎಲ್ಲ ಕಾದಂಬರಿಗಳು ಸರಳ, ಸುಂದರ, ಒಮ್ಮೆ ಓದಲೆತ್ತಿಕೊಂಡರೆ ಕೆಳಗಿಡಲಿಕ್ಕಾಗದಷ್ಟು ಕುತೂಹಲಕಾರಿಯಾದವುಗಳು, ಅಹಂಕಾರ ಬದಿಗೊತ್ತಿ ಓದಿದವರಿಗೆ ಇವು ಕೊಡುವ ಡ್ರಿಲ್ಲು, ಅನುಭವ ಅನನ್ಯ ರೀತಿಯದು. ಖಂಡಿತ ಈ ಕಾದಂಬರಿಗಳಿಗೆ ಪುಸ್ತಕ ಪ್ರೀತಿಗೆ ಪುನರ್ಜನ್ಮ ನೀಡುವಂಥ ಅಗಾಧ ತಾಕತ್ತಿದೆ. ಹರಕತ್ತುಗಳ ನಡುವೆ ತಮ್ಮ ವೃದ್ಯಾಪ್ಯವನ್ನು ಕಳೆಯುತ್ತಿರುವ ನರಸಿಂಹಯ್ಯನವರಲ್ಲಿ ಆರ್ಥಿಕ ಉತ್ಸಾಹ ತುಂಬಲಿಕ್ಕೆಂದೇ ಕರ್ನಾಟಕದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಯಾದ ಸಪ್ನ ಬುಕ್ ಹೌಸ್ ಈ ಕಾದಂಬರಿಗಳನ್ನು ಪ್ರಕಟಿಸುತ್ತಿದೆ. ಕಾದಂಬರಿ ಪ್ರಿಯರು ಇವುಗಳನ್ನು ಖರೀದಿಸಿ ಓದುವ ಮೂಲಕ ನರಸಿಂಹಯ್ಯನವರಲ್ಲಿ ಜೀವನೋತ್ಸಾಹವನ್ನು ತುಂಬುವ ಪುಣ್ಯಕಾರ್ಯ ಮಾಡಬೇಕಿದೆ.

-ಕುಂವೀ 

$0.24

Original: $0.81

-70%
ಅವನೇಕೆ ಕೊಲೆಯಾದ

$0.81

$0.24

Product Information

Shipping & Returns

Description

ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನ೦ಟಿಸಿದ. ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ. ಅದೂ ಅಕ್ಷರ ಸೌಲಭ್ಯವಂಚಿತ ದಲಿತ ಕುಟುಂಬದಿಂದ ಬಂದಿರುವ, ಇತ್ತೀಚೆಗಷ್ಟೆ ತಮ್ಮ ಕಾದಂಬರಿ ಕೃಷಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಗೌರವ ಪ್ರಶಸ್ತಿಗೆ ಭಾಜನರಾಗಿರುವ, ಇಷ್ಟೆಲ್ಲಾ ಸಾಧನೆ ಗೈದೂ ಬಡತನವನ್ನು ಹಾಸಿ ಹೊದ್ದು ಎಲೆಮರೆಕಾಯಿಯಂತೆ ಬದುಕುತ್ತಿರುವ ಕನ್ನಡ ಸಾಹಿತ್ಯ ಲೋಕದ ಅದ್ವಿತೀಯ ಕಾದಂಬರಿಕಾರರು ನಮ್ಮೆಲ್ಲರ ಪ್ರೀತಿಯ ಎನ್. ನರಸಿಂಹಯ್ಯ

೬೦-೭೦ರ ದಶಕಗಳಲ್ಲಿ ತಿಂಗಳಿಗೊಂದೆರಡರಂತೆ ಕಾದಂಬರಿಗಳನ್ನು ಬರೆದು ಬದುಕಿದ ಅತ್ಯದ್ಭುತ ಬರಹಗಾರರಿವರು, ಬಡಕುಟುಂಬಗಳ ನಮ್ಮಂಥವರು ನಮ್ಮ ನಮ್ಮ ಕಷ್ಟಕಾರ್ಪಣ್ಯಗಳನ್ನು ಮರೆಯಲು ಅನುವು ಮಾಡಿಕೊಟ್ಟಿದ್ದೇ ಇವರ ಅಸಂಖ್ಯಾತ ಕಾದಂಬರಿಗಳು ನಮ್ಮಲ್ಲಿ ವಾಚನಾಭಿರುಚಿಯನ್ನು ಬೆಳೆಸಿದ, ಬೇರೆ ಬೇರೆ ಕ್ಲಾಸಿಕ್ ಕೃತಿಗಳ ಕಡೆ ವಾಲುವಂತೆ ಮಾಡಿದ ಪ್ರಪ್ರಥಮ ಸೋಪಾನ ಶ್ರೇಯಸ್ಸು ನಿಸ್ಸಂದೇಹ ವಾಗಿ ಇವರಿಗೇ ಸಲ್ಲಬೇಕು. ಇವರ ಕಾದಂಬರಿಗಳ ಪುರುಷೋತ್ತಮ. ಮಧುಸೂಧನ ರಂಥ ಪತ್ತೇದಾರರು ಆ ಕಾಲದ ಸಾಮಾನ್ಯ ಓದುಗರಿಗೆ ಮಾದರಿಯಾಗಿದ್ದರು, ಆದರ್ಶವಾಗಿದ್ದರು, ಕಾರಣ ಇವರ ಎಲ್ಲ ಕಾದಂಬರಿಗಳು ಸರಳ, ಸುಂದರ, ಒಮ್ಮೆ ಓದಲೆತ್ತಿಕೊಂಡರೆ ಕೆಳಗಿಡಲಿಕ್ಕಾಗದಷ್ಟು ಕುತೂಹಲಕಾರಿಯಾದವುಗಳು, ಅಹಂಕಾರ ಬದಿಗೊತ್ತಿ ಓದಿದವರಿಗೆ ಇವು ಕೊಡುವ ಡ್ರಿಲ್ಲು, ಅನುಭವ ಅನನ್ಯ ರೀತಿಯದು. ಖಂಡಿತ ಈ ಕಾದಂಬರಿಗಳಿಗೆ ಪುಸ್ತಕ ಪ್ರೀತಿಗೆ ಪುನರ್ಜನ್ಮ ನೀಡುವಂಥ ಅಗಾಧ ತಾಕತ್ತಿದೆ. ಹರಕತ್ತುಗಳ ನಡುವೆ ತಮ್ಮ ವೃದ್ಯಾಪ್ಯವನ್ನು ಕಳೆಯುತ್ತಿರುವ ನರಸಿಂಹಯ್ಯನವರಲ್ಲಿ ಆರ್ಥಿಕ ಉತ್ಸಾಹ ತುಂಬಲಿಕ್ಕೆಂದೇ ಕರ್ನಾಟಕದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆಯಾದ ಸಪ್ನ ಬುಕ್ ಹೌಸ್ ಈ ಕಾದಂಬರಿಗಳನ್ನು ಪ್ರಕಟಿಸುತ್ತಿದೆ. ಕಾದಂಬರಿ ಪ್ರಿಯರು ಇವುಗಳನ್ನು ಖರೀದಿಸಿ ಓದುವ ಮೂಲಕ ನರಸಿಂಹಯ್ಯನವರಲ್ಲಿ ಜೀವನೋತ್ಸಾಹವನ್ನು ತುಂಬುವ ಪುಣ್ಯಕಾರ್ಯ ಮಾಡಬೇಕಿದೆ.

-ಕುಂವೀ 

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-69%NEW
Thumbnail 1

ರಹಮತ್ ತರೀಕೆರೆ

$0.65

$0.20

-70%NEW
Thumbnail 1

ಸವಾರಿ ಗಿರಿ.. ಗಿರಿ..

$1.35

$0.41

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

ಅವನೇಕೆ ಕೊಲೆಯಾದ | Harivu Books