Product image 1
Product image 2
HomeStore

ಭರತಕಲ್ಪ

ಭರತಕಲ್ಪ

ಕಾದಂಬರಿಯಲ್ಲಿ ಭರತನದು ಅನನ್ಯ ವ್ಯಕ್ತಿತ್ವ, ಆತ ಏಕಕಾಲಕ್ಕೆ ಸ್ತ್ರೀ ಮತ್ತು ಪುರುಷ ಇಬ್ಬರ ಲೋಕದೊಳಗೂ ಸಲೀಸಾಗಿ ಸಂವಹನ ಮಾಡಬಲ್ಲ ಕುಶಲಿ (ಶಿವರಾಮ ಕಾರಂತರ ಸರಸಮ್ಮನ ಸಮಾಧಿ ಕಾದಂಬರಿಯ ಚಂದ್ರಪ್ಪನಂತಹ ವ್ಯಕ್ತಿತ್ವ). ಈ ಎರಡೂ ಲೋಕಗಳು ಪರಸ್ಪರ ಹತ್ತಿರದಲ್ಲೇ ಬದುಕಿದ್ದರೂ ಒಂದು ಇನ್ನೊಂದಕ್ಕೆ ಅನ್ಯವಾಗಿ ಉಳಿದಿರುವುದು ಜೀವನದ ಚೋದ್ಯ. ಹೀಗೆ ಸಮಾನಾಂತರವಾಗಿ ಆದರೆ ಸ್ವಾಯತ್ತವಾಗಿ ಉಳಿದ ಈ ಲೋಕಗಳೊಳಗೆ ಸಲೀಸಾಗಿ ಪ್ರವೇಶಿಸಲು ಯಾರಿಗೇ ಆಗಲಿ ವಿಶಿಷ್ಟವಾದ ಕೌಶಲ್ಯವು ಅಗತ್ಯ. ಅದು ಭರತನಿಗೆ ದಕ್ಕಿದ್ದು ಕೂಡ ತುಂಬಾ ಸಾಂಕೇತಿಕವಾಗಿ, ಆದರೆ ಸಹಜವಾಗಿ! ಅಜ್ಜಿಯ ಮನೆಯ ಹೆಣ್ಣಾಳಿಕೆಯನ್ನು ಎಳವೆಯಿಂದಲೇ ಕಂಡ ಭರತನು ಬೆಳೆದಂತೆ ತಂದೆ ಮನೆಯ ಗಂಡಾಳಿಕೆಯನ್ನೂ ಎದುರುಗೊಂಡ ಎರಡರ ಅನುಕೂಲ-ಅನನುಕೂಲ, ಸಾಧನೆ-ಸಾಧ್ಯತೆ, ಸಾರ್ಥಕತೆ-ನಿರರ್ಥಕತೆಗಳು ಭರತನಿಗೆ ಅಂಗೈನೆಲ್ಲಿಯಂತೆ ದೃಗ್ಗೋಚರ. ಆದುದರಿಂದಲೇ ಆತನಿಗೆ ಮಾಂಡವಿ, ಶ್ರುತಕೀರ್ತಿ, ಊರ್ಮಿಳೆ, ಕೌಸಲ್ಯ, ಸುಮಿತ್ರೆ ಮತ್ತು ತಾಯಿ ಕೈಕೆಯೊಂದಿಗೆ ಸಂವಹನ ಸಾಧ್ಯವಾದಂತೆ ವಸಿಷ್ಠ, ಜಾಬಾಲಿ ಮುಂತಾದ ಮುನಿಗಳು, ಮಂತ್ರಿಗಳು, ಸೈನಿಕರು, ಪ್ರಜೆಗಳು ಹೀಗೆ ಎಲ್ಲರೊಡನೆಯೂ ಸಂವಹನ ಸಾಧ್ಯವಾಗಿದೆ; ಅವರೆಲ್ಲರ ಕನಸು-ಚಿಂತನೆ-ಲೋಕಗ್ರಹಿಕೆಗಳ ವಿನ್ಯಾಸ ಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗಿದೆ. ಕೈಕೆಗೆ ಇದು ಸಾಧ್ಯವಾಗದೇ ಇದ್ದುದೆ ಅವಳೆಲ್ಲ ದುರಂತಗಳ ಮೂಲ ಎಂಬ ನಿಲುವು, ಗಂಡಾಳಿಕೆಯ ಪ್ರತಿಷ್ಠೆಯ ನಿರರ್ಥಕತೆಯ ತಥ್ಯವು ಕಾದಂಬರಿಯಲ್ಲಿ ಸೂಚಿತವಾಗಿದೆ.

$1.28

Original: $4.27

-70%
ಭರತಕಲ್ಪ

$4.27

$1.28

Product Information

Shipping & Returns

Description

ಕಾದಂಬರಿಯಲ್ಲಿ ಭರತನದು ಅನನ್ಯ ವ್ಯಕ್ತಿತ್ವ, ಆತ ಏಕಕಾಲಕ್ಕೆ ಸ್ತ್ರೀ ಮತ್ತು ಪುರುಷ ಇಬ್ಬರ ಲೋಕದೊಳಗೂ ಸಲೀಸಾಗಿ ಸಂವಹನ ಮಾಡಬಲ್ಲ ಕುಶಲಿ (ಶಿವರಾಮ ಕಾರಂತರ ಸರಸಮ್ಮನ ಸಮಾಧಿ ಕಾದಂಬರಿಯ ಚಂದ್ರಪ್ಪನಂತಹ ವ್ಯಕ್ತಿತ್ವ). ಈ ಎರಡೂ ಲೋಕಗಳು ಪರಸ್ಪರ ಹತ್ತಿರದಲ್ಲೇ ಬದುಕಿದ್ದರೂ ಒಂದು ಇನ್ನೊಂದಕ್ಕೆ ಅನ್ಯವಾಗಿ ಉಳಿದಿರುವುದು ಜೀವನದ ಚೋದ್ಯ. ಹೀಗೆ ಸಮಾನಾಂತರವಾಗಿ ಆದರೆ ಸ್ವಾಯತ್ತವಾಗಿ ಉಳಿದ ಈ ಲೋಕಗಳೊಳಗೆ ಸಲೀಸಾಗಿ ಪ್ರವೇಶಿಸಲು ಯಾರಿಗೇ ಆಗಲಿ ವಿಶಿಷ್ಟವಾದ ಕೌಶಲ್ಯವು ಅಗತ್ಯ. ಅದು ಭರತನಿಗೆ ದಕ್ಕಿದ್ದು ಕೂಡ ತುಂಬಾ ಸಾಂಕೇತಿಕವಾಗಿ, ಆದರೆ ಸಹಜವಾಗಿ! ಅಜ್ಜಿಯ ಮನೆಯ ಹೆಣ್ಣಾಳಿಕೆಯನ್ನು ಎಳವೆಯಿಂದಲೇ ಕಂಡ ಭರತನು ಬೆಳೆದಂತೆ ತಂದೆ ಮನೆಯ ಗಂಡಾಳಿಕೆಯನ್ನೂ ಎದುರುಗೊಂಡ ಎರಡರ ಅನುಕೂಲ-ಅನನುಕೂಲ, ಸಾಧನೆ-ಸಾಧ್ಯತೆ, ಸಾರ್ಥಕತೆ-ನಿರರ್ಥಕತೆಗಳು ಭರತನಿಗೆ ಅಂಗೈನೆಲ್ಲಿಯಂತೆ ದೃಗ್ಗೋಚರ. ಆದುದರಿಂದಲೇ ಆತನಿಗೆ ಮಾಂಡವಿ, ಶ್ರುತಕೀರ್ತಿ, ಊರ್ಮಿಳೆ, ಕೌಸಲ್ಯ, ಸುಮಿತ್ರೆ ಮತ್ತು ತಾಯಿ ಕೈಕೆಯೊಂದಿಗೆ ಸಂವಹನ ಸಾಧ್ಯವಾದಂತೆ ವಸಿಷ್ಠ, ಜಾಬಾಲಿ ಮುಂತಾದ ಮುನಿಗಳು, ಮಂತ್ರಿಗಳು, ಸೈನಿಕರು, ಪ್ರಜೆಗಳು ಹೀಗೆ ಎಲ್ಲರೊಡನೆಯೂ ಸಂವಹನ ಸಾಧ್ಯವಾಗಿದೆ; ಅವರೆಲ್ಲರ ಕನಸು-ಚಿಂತನೆ-ಲೋಕಗ್ರಹಿಕೆಗಳ ವಿನ್ಯಾಸ ಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗಿದೆ. ಕೈಕೆಗೆ ಇದು ಸಾಧ್ಯವಾಗದೇ ಇದ್ದುದೆ ಅವಳೆಲ್ಲ ದುರಂತಗಳ ಮೂಲ ಎಂಬ ನಿಲುವು, ಗಂಡಾಳಿಕೆಯ ಪ್ರತಿಷ್ಠೆಯ ನಿರರ್ಥಕತೆಯ ತಥ್ಯವು ಕಾದಂಬರಿಯಲ್ಲಿ ಸೂಚಿತವಾಗಿದೆ.

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-69%NEW
Thumbnail 1

ರಹಮತ್ ತರೀಕೆರೆ

$0.65

$0.20

-70%NEW
Thumbnail 1

ಸವಾರಿ ಗಿರಿ.. ಗಿರಿ..

$1.35

$0.41

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41