Product image 1
Product image 2
HomeStore

ಭಾಷೆ- ಬದುಕು

ಭಾಷೆ- ಬದುಕು

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾಶೀಲ ಕಾರ್ಯದರ್ಶಿಗಳಾಗಿರುವ ಡಾ. ಸಂತೋಷ ಹಾನಗಲ್ಲರ ಪ್ರತಿಭೆಗೆ ಹಲವು ಆಯಾಮಗಳಿವೆ. ರಾಣಿ ಚನ್ನಮ್ಮನ ಕಿತ್ತೂರು ಕೋಟೆಯೂ ಸೇರಿದಂತೆ, ಕರ್ನಾಟಕದ ಪ್ರಾಚೀನ ಕೋಟೆಗಳ ಬಗ್ಗೆ ತಲಸ್ಪರ್ಶಿ ಅಧ್ಯಯನ ನಡೆಸಿರುವ ಅವರು, ಭಾಷೆಯ ಕುರಿತೂ ಪುಟ್ಟ, ಆದರೆ ಮಹತ್ವದ ಪುಸ್ತಕವನ್ನು ಪ್ರಕಟಿಸಿದ್ದಾರೆ. ಅನೇಕ ಕೃತಿಗಳನ್ನು ಸಂಪಾದಿಸಿ ಕೊಟ್ಟಿದ್ದಾರೆ. ಕನ್ನಡ ಪರ ವ್ಯಕ್ತಿಗಳ ಮತ್ತು ಸಂಘಟನೆಗಳ ನಿರಂತರ ಸಂಪರ್ಕದಲ್ಲಿರುವ ಅವರು ಇದೀಗ ಭಾಷೆಯ ಬಗ್ಗೆ ನಮ್ಮ ಅರಿವಿನ ವಲಯಗಳನ್ನು ವಿಸ್ತರಿಸಬಲ್ಲ 'ಭಾಷೆ- ಬದುಕು' ಸಂಪುಟವನ್ನು ಒದುಗರ ಕೈಗೆ ಕೊಡುತ್ತಿದ್ದಾರೆ.

ಜಾಗತೀಕರಣದ ಪರಿಣಾಮದಿಂದ ಮಾರುಕಟ್ಟೆ ಕೇಂದ್ರಿತವಾಗಿ ಬೆಳೆಯುತ್ತಿರುವ ಇಂದಿನ ಸಮಾಜದಲ್ಲಿ ಅನೇಕ ಭಾಷೆಗಳು ಗಂಭೀರವಾದ ಬಿಕ್ಕಟ್ಟುಗಳನ್ನು ಇದೆರಿಸುತ್ತವೆ. ಬಹುಭಾಷೆಗಳನ್ನು ಹೊಂದಿರುವ ಭಾರತದಲ್ಲಿ ಅನೇಕ ಭಾಷೆಗಳು ಪತನಮುಖಿಯಾಗಿವೆ. ಕಳೆದ 50 ವರ್ಷಗಳಲ್ಲಿ 250ಕ್ಕೂ ಹೆಚ್ಚು ಭಾಷೆಗಳು ನಶಿಸಿ ಹೋಗಿವೆ. ಇಂಥ ಸಂದರ್ಭದಲ್ಲಿ ಈ ಭಾಷೆಗಳನ್ನು ಉಳಿಸಿಕೊಳ್ಳಲು ನಾವು ಅನುಸರಿಸಬೇಕಾದ ಭಾಷಾ ನೀತಿ ಹೇಗಿರಬೇಕು? ನಾವು ಇದುವರೆಗೆ ಒಪ್ಪಿಕೊಂಡು ಬಂದಿರುವ ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳೇನು ಮತ್ತು ಕರ್ನಾಟಕಕ್ಕೆ ದ್ವಿಭಾಷಾ ಸೂತ್ರ ಯಾಕೆ ಬೇಕು? ಎಂಬಿತ್ಯಾದಿ ವಿಷಯಗಳನ್ನು ವಿಭಿನ್ನ ಚೌಕಟ್ಟಿನಲ್ಲಿ ಚರ್ಚಿಸುವ 50 ಅಮೂಲ್ಯ ಲೇಖನಗಳು ಈ ಸಂಪುಟದಲ್ಲಿವೆ.

ಭಾಷಾ ನೀತಿಗಳ ಕುರಿತಾಗಿ ಇಂಥದ್ದೊಂದು ಪುಸ್ತಕ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಪ್ರಕಟವಾಗುತ್ತಿದೆ.

-ಡಾ. ಪುರುಷೋತ್ತಮ ಬಿಳಿಮಲೆ
ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ 

$7.03
ಭಾಷೆ- ಬದುಕು
$7.03

Product Information

Shipping & Returns

Description

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾಶೀಲ ಕಾರ್ಯದರ್ಶಿಗಳಾಗಿರುವ ಡಾ. ಸಂತೋಷ ಹಾನಗಲ್ಲರ ಪ್ರತಿಭೆಗೆ ಹಲವು ಆಯಾಮಗಳಿವೆ. ರಾಣಿ ಚನ್ನಮ್ಮನ ಕಿತ್ತೂರು ಕೋಟೆಯೂ ಸೇರಿದಂತೆ, ಕರ್ನಾಟಕದ ಪ್ರಾಚೀನ ಕೋಟೆಗಳ ಬಗ್ಗೆ ತಲಸ್ಪರ್ಶಿ ಅಧ್ಯಯನ ನಡೆಸಿರುವ ಅವರು, ಭಾಷೆಯ ಕುರಿತೂ ಪುಟ್ಟ, ಆದರೆ ಮಹತ್ವದ ಪುಸ್ತಕವನ್ನು ಪ್ರಕಟಿಸಿದ್ದಾರೆ. ಅನೇಕ ಕೃತಿಗಳನ್ನು ಸಂಪಾದಿಸಿ ಕೊಟ್ಟಿದ್ದಾರೆ. ಕನ್ನಡ ಪರ ವ್ಯಕ್ತಿಗಳ ಮತ್ತು ಸಂಘಟನೆಗಳ ನಿರಂತರ ಸಂಪರ್ಕದಲ್ಲಿರುವ ಅವರು ಇದೀಗ ಭಾಷೆಯ ಬಗ್ಗೆ ನಮ್ಮ ಅರಿವಿನ ವಲಯಗಳನ್ನು ವಿಸ್ತರಿಸಬಲ್ಲ 'ಭಾಷೆ- ಬದುಕು' ಸಂಪುಟವನ್ನು ಒದುಗರ ಕೈಗೆ ಕೊಡುತ್ತಿದ್ದಾರೆ.

ಜಾಗತೀಕರಣದ ಪರಿಣಾಮದಿಂದ ಮಾರುಕಟ್ಟೆ ಕೇಂದ್ರಿತವಾಗಿ ಬೆಳೆಯುತ್ತಿರುವ ಇಂದಿನ ಸಮಾಜದಲ್ಲಿ ಅನೇಕ ಭಾಷೆಗಳು ಗಂಭೀರವಾದ ಬಿಕ್ಕಟ್ಟುಗಳನ್ನು ಇದೆರಿಸುತ್ತವೆ. ಬಹುಭಾಷೆಗಳನ್ನು ಹೊಂದಿರುವ ಭಾರತದಲ್ಲಿ ಅನೇಕ ಭಾಷೆಗಳು ಪತನಮುಖಿಯಾಗಿವೆ. ಕಳೆದ 50 ವರ್ಷಗಳಲ್ಲಿ 250ಕ್ಕೂ ಹೆಚ್ಚು ಭಾಷೆಗಳು ನಶಿಸಿ ಹೋಗಿವೆ. ಇಂಥ ಸಂದರ್ಭದಲ್ಲಿ ಈ ಭಾಷೆಗಳನ್ನು ಉಳಿಸಿಕೊಳ್ಳಲು ನಾವು ಅನುಸರಿಸಬೇಕಾದ ಭಾಷಾ ನೀತಿ ಹೇಗಿರಬೇಕು? ನಾವು ಇದುವರೆಗೆ ಒಪ್ಪಿಕೊಂಡು ಬಂದಿರುವ ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳೇನು ಮತ್ತು ಕರ್ನಾಟಕಕ್ಕೆ ದ್ವಿಭಾಷಾ ಸೂತ್ರ ಯಾಕೆ ಬೇಕು? ಎಂಬಿತ್ಯಾದಿ ವಿಷಯಗಳನ್ನು ವಿಭಿನ್ನ ಚೌಕಟ್ಟಿನಲ್ಲಿ ಚರ್ಚಿಸುವ 50 ಅಮೂಲ್ಯ ಲೇಖನಗಳು ಈ ಸಂಪುಟದಲ್ಲಿವೆ.

ಭಾಷಾ ನೀತಿಗಳ ಕುರಿತಾಗಿ ಇಂಥದ್ದೊಂದು ಪುಸ್ತಕ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಪ್ರಕಟವಾಗುತ್ತಿದೆ.

-ಡಾ. ಪುರುಷೋತ್ತಮ ಬಿಳಿಮಲೆ
ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ 

You may also like

-70%NEW
Thumbnail 1

ಮುದ್ದೆ ಗಂಟು

$2.16

$0.65

-70%NEW
Thumbnail 1

ಪಂಪ ಭಾರತ ಓದು

$1.51

$0.45

-70%NEW
Thumbnail 1

ದಲಿತ ಕೋಟ್ಯಧಿಪತಿಗಳು

$2.70

$0.81

NEW
Thumbnail 1

ಹುಲಿರಾಯ ಮತ್ತು ಇತರ ಕಥೆಗಳು

$1.08

-69%NEW
Thumbnail 1

ದಿ. ಪಂಜೆ ಮಂಗೇಶರಾಯರ ಐತಿಹಾಸಿಕ ಕಥಾವಳಿ

$0.65

$0.20

-70%NEW
Thumbnail 1

ಬೋಧಿಸತ್ವನ ಜನ್ಮಗಳ ಕಥೆಗಳು (ಜಾತಕ ಕಥೆಗಳ ಸಂಗ್ರಹ) ಭಾಗ-೧

$1.03

$0.31

-70%NEW
Thumbnail 1

ದಿ. ರಸಿಕಪುತ್ತಿಗೆ ಅವರ ಮಕ್ಕಳ ಮೂರು ಕಿರುಕಾದಂಬರಿಗಳು

$1.08

$0.32

-70%NEW
Thumbnail 1

ದಿ. ಶಂಕರ ಅಣ್ಣಾಜಿ ಕುಲಕರ್ಣಿ ಅವರ ಕರ್ನಾಟಕ ಸಿಂಹಾಸನ ಸ್ಥಾಪನಾಚಾರ್ಯ

$1.19

$0.36

-70%NEW
Thumbnail 1

ಬರಿಯ ನೆನಪಲ್ಲ! ಪ್ಯಾಲೆಸ್ತೀನಿ ಭಾವುಕ ಕಥನ

$1.95

$0.58

-69%NEW
Thumbnail 1

ರಹಮತ್ ತರೀಕೆರೆ

$0.65

$0.20

-70%NEW
Thumbnail 1

ಸವಾರಿ ಗಿರಿ.. ಗಿರಿ..

$1.35

$0.41

-70%NEW
Thumbnail 1

ಏನು ...? ಗಣಿತ ಅಂದ್ರಾ...?

$1.35

$0.41

ಭಾಷೆ- ಬದುಕು | Harivu Books