
Description
ಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಕಾಡು. ಗಿರೀಶ್ ಕಾರ್ನಾಡ್ ನಿರ್ದೇಶನದಲ್ಲಿ ಈ ಕಾದಂಬರಿಯು ಚಲನಚಿತ್ರವಾಗಿ ತೆರೆಗೆ ಬಂದಿದೆ. ಶ್ರೀಕೃಷ್ಣ ಆಲನಹಳ್ಳಿ ಅವರಿಗೆ ಹೆಸರು ತಂದು ಕೊಟ್ಟ ಕೃತಿ ಇದು. ಚಲನಚಿತ್ರವಾಗಿಯೂ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.

ಲೇಖಕ ಶ್ರೀಕೃಷ್ಣ ಆಲನಹಳ್ಳಿ ಅವರ ಕಾದಂಬರಿ-ಕಾಡು. ಗಿರೀಶ್ ಕಾರ್ನಾಡ್ ನಿರ್ದೇಶನದಲ್ಲಿ ಈ ಕಾದಂಬರಿಯು ಚಲನಚಿತ್ರವಾಗಿ ತೆರೆಗೆ ಬಂದಿದೆ. ಶ್ರೀಕೃಷ್ಣ ಆಲನಹಳ್ಳಿ ಅವರಿಗೆ ಹೆಸರು ತಂದು ಕೊಟ್ಟ ಕೃತಿ ಇದು. ಚಲನಚಿತ್ರವಾಗಿಯೂ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ.