

ಲೇಡಿಸ್ ಹಾಸ್ಟೆಲ್
ಯಂಡಮೂರಿ ವೀರೇಂದ್ರನಾಥರ ಕೃತಿಗಳೆಂದರೆ ಸಾಕು, ಅವುಗಳಲ್ಲಿ ರೋಚಕತೆ ತಾನೇ ತಾನಾಗಿ ಮೂಡಿರುತ್ತದೆ; ಬದುಕಿನ ತವಕ ತಲ್ಲಣಗಳು ಮನಮುಟ್ಟುವಂತೆ ಚಿತ್ರಿತಗೊಂಡಿರುತ್ತವೆ; ಸಾಮಾಜಿಕ ಸಮಸ್ಯೆಗಳ ನಿಖರ ವಿಶ್ಲೇಷಣೆ ಇರುತ್ತದೆ.
ಲೇಡೀಸ್ ಹಾಸ್ಟೆಲ್ ಸಹ ಅಂತಹ ಒಂದು ಕೃತಿ.
ಹಾಸ್ಟೆಲ್ ಸೇರುವ ಹೆಣ್ಣುಮಕ್ಕಳು ತಮ್ಮ ತಮ್ಮ ಅಭಿರುಚಿಗೆ ತಕ್ಕಂತೆ ಗೆಳತಿಯರನ್ನು ಆರಿಸಿಕೊಳ್ಳುತ್ತಾರೆ; ಕೆಲವರು ಮಿತಿಯನ್ನು ಮೀರಿ ದುರಂತದತ್ತ ಸಾಗಿದರೆ ಇನ್ನು ಕೆಲವರು ತಮ್ಮ ಗುರಿಯನ್ನು ಸಮರ್ಥವಾಗಿ ತಲುಪುತ್ತಾರೆ.
ಹಾಸ್ಟೆಲ್ ಒಂದರಲ್ಲಿ ಸಂಭವಿಸುವ ಹುಡುಗಿಯೊಬ್ಬಳ ಸಾವು. ಅದು ಆತ್ಮಹತ್ಯೆಯೋ ಕೊಲೆಯೋ ಎನ್ನುವುದೇ ಜಿಜ್ಞಾಸೆ. ಅದರ ಸಂಬಂಧ ಬಂಧಿತನಾಗುವ ವ್ಯಕ್ತಿಯೊಬ್ಬನ ಪತ್ನಿ ನಡೆಸುವ ತನಿಖೆ, ಆಕೆಯ ಧೈರ್ಯ, ಬುದ್ಧಿವಂತಿಕೆ ಓದುಗರನ್ನು ಅಯಸ್ಕಾಂತದಂತೆ ಸೆಳೆಯುತ್ತದೆ.
ರಾಜಾ ಚೆಂಡೂರರ ಎಂದಿನ ಸೊಬಗಿನ ಅನುವಾದ ಕೃತಿಗೆ ಮತ್ತಷ್ಟು ಕಳೆತಂದಿದೆ.
ಲೇಡೀಸ್ ಹಾಸ್ಟೆಲ್ ಸಹ ಅಂತಹ ಒಂದು ಕೃತಿ.
ಹಾಸ್ಟೆಲ್ ಸೇರುವ ಹೆಣ್ಣುಮಕ್ಕಳು ತಮ್ಮ ತಮ್ಮ ಅಭಿರುಚಿಗೆ ತಕ್ಕಂತೆ ಗೆಳತಿಯರನ್ನು ಆರಿಸಿಕೊಳ್ಳುತ್ತಾರೆ; ಕೆಲವರು ಮಿತಿಯನ್ನು ಮೀರಿ ದುರಂತದತ್ತ ಸಾಗಿದರೆ ಇನ್ನು ಕೆಲವರು ತಮ್ಮ ಗುರಿಯನ್ನು ಸಮರ್ಥವಾಗಿ ತಲುಪುತ್ತಾರೆ.
ಹಾಸ್ಟೆಲ್ ಒಂದರಲ್ಲಿ ಸಂಭವಿಸುವ ಹುಡುಗಿಯೊಬ್ಬಳ ಸಾವು. ಅದು ಆತ್ಮಹತ್ಯೆಯೋ ಕೊಲೆಯೋ ಎನ್ನುವುದೇ ಜಿಜ್ಞಾಸೆ. ಅದರ ಸಂಬಂಧ ಬಂಧಿತನಾಗುವ ವ್ಯಕ್ತಿಯೊಬ್ಬನ ಪತ್ನಿ ನಡೆಸುವ ತನಿಖೆ, ಆಕೆಯ ಧೈರ್ಯ, ಬುದ್ಧಿವಂತಿಕೆ ಓದುಗರನ್ನು ಅಯಸ್ಕಾಂತದಂತೆ ಸೆಳೆಯುತ್ತದೆ.
ರಾಜಾ ಚೆಂಡೂರರ ಎಂದಿನ ಸೊಬಗಿನ ಅನುವಾದ ಕೃತಿಗೆ ಮತ್ತಷ್ಟು ಕಳೆತಂದಿದೆ.
$2.16
ಲೇಡಿಸ್ ಹಾಸ್ಟೆಲ್—
$2.16
Product Information
Product Information
Shipping & Returns
Shipping & Returns
Description
ಯಂಡಮೂರಿ ವೀರೇಂದ್ರನಾಥರ ಕೃತಿಗಳೆಂದರೆ ಸಾಕು, ಅವುಗಳಲ್ಲಿ ರೋಚಕತೆ ತಾನೇ ತಾನಾಗಿ ಮೂಡಿರುತ್ತದೆ; ಬದುಕಿನ ತವಕ ತಲ್ಲಣಗಳು ಮನಮುಟ್ಟುವಂತೆ ಚಿತ್ರಿತಗೊಂಡಿರುತ್ತವೆ; ಸಾಮಾಜಿಕ ಸಮಸ್ಯೆಗಳ ನಿಖರ ವಿಶ್ಲೇಷಣೆ ಇರುತ್ತದೆ.
ಲೇಡೀಸ್ ಹಾಸ್ಟೆಲ್ ಸಹ ಅಂತಹ ಒಂದು ಕೃತಿ.
ಹಾಸ್ಟೆಲ್ ಸೇರುವ ಹೆಣ್ಣುಮಕ್ಕಳು ತಮ್ಮ ತಮ್ಮ ಅಭಿರುಚಿಗೆ ತಕ್ಕಂತೆ ಗೆಳತಿಯರನ್ನು ಆರಿಸಿಕೊಳ್ಳುತ್ತಾರೆ; ಕೆಲವರು ಮಿತಿಯನ್ನು ಮೀರಿ ದುರಂತದತ್ತ ಸಾಗಿದರೆ ಇನ್ನು ಕೆಲವರು ತಮ್ಮ ಗುರಿಯನ್ನು ಸಮರ್ಥವಾಗಿ ತಲುಪುತ್ತಾರೆ.
ಹಾಸ್ಟೆಲ್ ಒಂದರಲ್ಲಿ ಸಂಭವಿಸುವ ಹುಡುಗಿಯೊಬ್ಬಳ ಸಾವು. ಅದು ಆತ್ಮಹತ್ಯೆಯೋ ಕೊಲೆಯೋ ಎನ್ನುವುದೇ ಜಿಜ್ಞಾಸೆ. ಅದರ ಸಂಬಂಧ ಬಂಧಿತನಾಗುವ ವ್ಯಕ್ತಿಯೊಬ್ಬನ ಪತ್ನಿ ನಡೆಸುವ ತನಿಖೆ, ಆಕೆಯ ಧೈರ್ಯ, ಬುದ್ಧಿವಂತಿಕೆ ಓದುಗರನ್ನು ಅಯಸ್ಕಾಂತದಂತೆ ಸೆಳೆಯುತ್ತದೆ.
ರಾಜಾ ಚೆಂಡೂರರ ಎಂದಿನ ಸೊಬಗಿನ ಅನುವಾದ ಕೃತಿಗೆ ಮತ್ತಷ್ಟು ಕಳೆತಂದಿದೆ.
ಲೇಡೀಸ್ ಹಾಸ್ಟೆಲ್ ಸಹ ಅಂತಹ ಒಂದು ಕೃತಿ.
ಹಾಸ್ಟೆಲ್ ಸೇರುವ ಹೆಣ್ಣುಮಕ್ಕಳು ತಮ್ಮ ತಮ್ಮ ಅಭಿರುಚಿಗೆ ತಕ್ಕಂತೆ ಗೆಳತಿಯರನ್ನು ಆರಿಸಿಕೊಳ್ಳುತ್ತಾರೆ; ಕೆಲವರು ಮಿತಿಯನ್ನು ಮೀರಿ ದುರಂತದತ್ತ ಸಾಗಿದರೆ ಇನ್ನು ಕೆಲವರು ತಮ್ಮ ಗುರಿಯನ್ನು ಸಮರ್ಥವಾಗಿ ತಲುಪುತ್ತಾರೆ.
ಹಾಸ್ಟೆಲ್ ಒಂದರಲ್ಲಿ ಸಂಭವಿಸುವ ಹುಡುಗಿಯೊಬ್ಬಳ ಸಾವು. ಅದು ಆತ್ಮಹತ್ಯೆಯೋ ಕೊಲೆಯೋ ಎನ್ನುವುದೇ ಜಿಜ್ಞಾಸೆ. ಅದರ ಸಂಬಂಧ ಬಂಧಿತನಾಗುವ ವ್ಯಕ್ತಿಯೊಬ್ಬನ ಪತ್ನಿ ನಡೆಸುವ ತನಿಖೆ, ಆಕೆಯ ಧೈರ್ಯ, ಬುದ್ಧಿವಂತಿಕೆ ಓದುಗರನ್ನು ಅಯಸ್ಕಾಂತದಂತೆ ಸೆಳೆಯುತ್ತದೆ.
ರಾಜಾ ಚೆಂಡೂರರ ಎಂದಿನ ಸೊಬಗಿನ ಅನುವಾದ ಕೃತಿಗೆ ಮತ್ತಷ್ಟು ಕಳೆತಂದಿದೆ.











