ರಾಮಾವತರಣ
ಭಾವರಾಮಾಯಣ ರಾಮಾವತರಣ
ಇದು ವಾಲ್ಮೀಕಿ ರಾಮಾಯಣದ ಪುನಃಕಥನ.
ಮೂಲವನ್ನು ಮೀರದ ಬರಹ, ಹಾಗೆಂದು ಶಬ್ದಾನುವಾದವಲ್ಲ. ವಾಲ್ಮೀಕಿಗಳ
ಭಾವವನ್ನು ಹಿಡಿದು ಅದನ್ನು ಹೊರಹೊಮ್ಮಿಸುತ್ತಾ ಸಾಗುವ ಅನುಪಮ ಕಥಾ ಕಥನ.
ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ
ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿಷಯಗಳ ಹಿನ್ನೆಲೆ-ಮುನ್ನೆಲೆಗಳನ್ನು ಸಂಯೋಜಿಸುತ್ತಾ, ಮೂಲದಲ್ಲಿ ಹಂಚಿದಂತಿರುವ ಅಂಶಗಳನ್ನು ಒಂದೆಡೆ ಜೋಡಿಸುತ್ತಾ, ತ್ರೇತಾಯುಗದ ಮಹಾಪುರುಷರ ದಿವ್ಯವ್ಯಕ್ತಿತ್ವವನ್ನು ಮತ್ತೆ ಕಟ್ಟಿಕೊಡುತ್ತಿದ್ದಾರೆ.
ರಾಮಾಯಣ ಮಹಾಸತ್ರ, ರಾಮಕಥಾ, ಧಾರಾ ರಾಮಾಯಣ ಮೊದಲಾದ ಅನೇಕ ಕಾರ್ಯಗಳ ಮೂಲಕ ನಿರಂತರವಾಗಿ ರಾಮಾಯಣವನ್ನು -ರಾಮಚರಿತೆಯನ್ನು ಬಿತ್ತರಿಸುತ್ತಾ ಬಂದ ಶ್ರೀಶ್ರೀಗಳವರ ಮತ್ತೊಂದು ವಿಶಿಷ್ಟ ಉಪಕ್ರಮ ಇದು.
ಇದು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶ ಬದುಕಿನ ಅದ್ಭುತ ಪಯಣ;
ವಾಲ್ಮೀಕಿ ಮಹರ್ಷಿಗಳ ಅನುಪಮ ಕಥಾಲಹರಿಯ ಪುನರನುಸಂಧಾನ; ಶ್ರೀರಾಮನ ಅವತಾರದವರೆಗಿನ ಸನ್ನಿವೇಶಗಳ ಅಪರೂಪದ ಚಿತ್ರಣ.
ಇದು ವಾಲ್ಮೀಕಿ ರಾಮಾಯಣದ ಪುನಃಕಥನ.
ಮೂಲವನ್ನು ಮೀರದ ಬರಹ, ಹಾಗೆಂದು ಶಬ್ದಾನುವಾದವಲ್ಲ. ವಾಲ್ಮೀಕಿಗಳ
ಭಾವವನ್ನು ಹಿಡಿದು ಅದನ್ನು ಹೊರಹೊಮ್ಮಿಸುತ್ತಾ ಸಾಗುವ ಅನುಪಮ ಕಥಾ ಕಥನ.
ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ
ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿಷಯಗಳ ಹಿನ್ನೆಲೆ-ಮುನ್ನೆಲೆಗಳನ್ನು ಸಂಯೋಜಿಸುತ್ತಾ, ಮೂಲದಲ್ಲಿ ಹಂಚಿದಂತಿರುವ ಅಂಶಗಳನ್ನು ಒಂದೆಡೆ ಜೋಡಿಸುತ್ತಾ, ತ್ರೇತಾಯುಗದ ಮಹಾಪುರುಷರ ದಿವ್ಯವ್ಯಕ್ತಿತ್ವವನ್ನು ಮತ್ತೆ ಕಟ್ಟಿಕೊಡುತ್ತಿದ್ದಾರೆ.
ರಾಮಾಯಣ ಮಹಾಸತ್ರ, ರಾಮಕಥಾ, ಧಾರಾ ರಾಮಾಯಣ ಮೊದಲಾದ ಅನೇಕ ಕಾರ್ಯಗಳ ಮೂಲಕ ನಿರಂತರವಾಗಿ ರಾಮಾಯಣವನ್ನು -ರಾಮಚರಿತೆಯನ್ನು ಬಿತ್ತರಿಸುತ್ತಾ ಬಂದ ಶ್ರೀಶ್ರೀಗಳವರ ಮತ್ತೊಂದು ವಿಶಿಷ್ಟ ಉಪಕ್ರಮ ಇದು.
ಇದು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶ ಬದುಕಿನ ಅದ್ಭುತ ಪಯಣ;
ವಾಲ್ಮೀಕಿ ಮಹರ್ಷಿಗಳ ಅನುಪಮ ಕಥಾಲಹರಿಯ ಪುನರನುಸಂಧಾನ; ಶ್ರೀರಾಮನ ಅವತಾರದವರೆಗಿನ ಸನ್ನಿವೇಶಗಳ ಅಪರೂಪದ ಚಿತ್ರಣ.
$0.88
Original: $2.92
-70%ರಾಮಾವತರಣ—
$2.92
$0.88Product Information
Product Information
Shipping & Returns
Shipping & Returns
Description
ಭಾವರಾಮಾಯಣ ರಾಮಾವತರಣ
ಇದು ವಾಲ್ಮೀಕಿ ರಾಮಾಯಣದ ಪುನಃಕಥನ.
ಮೂಲವನ್ನು ಮೀರದ ಬರಹ, ಹಾಗೆಂದು ಶಬ್ದಾನುವಾದವಲ್ಲ. ವಾಲ್ಮೀಕಿಗಳ
ಭಾವವನ್ನು ಹಿಡಿದು ಅದನ್ನು ಹೊರಹೊಮ್ಮಿಸುತ್ತಾ ಸಾಗುವ ಅನುಪಮ ಕಥಾ ಕಥನ.
ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ
ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿಷಯಗಳ ಹಿನ್ನೆಲೆ-ಮುನ್ನೆಲೆಗಳನ್ನು ಸಂಯೋಜಿಸುತ್ತಾ, ಮೂಲದಲ್ಲಿ ಹಂಚಿದಂತಿರುವ ಅಂಶಗಳನ್ನು ಒಂದೆಡೆ ಜೋಡಿಸುತ್ತಾ, ತ್ರೇತಾಯುಗದ ಮಹಾಪುರುಷರ ದಿವ್ಯವ್ಯಕ್ತಿತ್ವವನ್ನು ಮತ್ತೆ ಕಟ್ಟಿಕೊಡುತ್ತಿದ್ದಾರೆ.
ರಾಮಾಯಣ ಮಹಾಸತ್ರ, ರಾಮಕಥಾ, ಧಾರಾ ರಾಮಾಯಣ ಮೊದಲಾದ ಅನೇಕ ಕಾರ್ಯಗಳ ಮೂಲಕ ನಿರಂತರವಾಗಿ ರಾಮಾಯಣವನ್ನು -ರಾಮಚರಿತೆಯನ್ನು ಬಿತ್ತರಿಸುತ್ತಾ ಬಂದ ಶ್ರೀಶ್ರೀಗಳವರ ಮತ್ತೊಂದು ವಿಶಿಷ್ಟ ಉಪಕ್ರಮ ಇದು.
ಇದು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶ ಬದುಕಿನ ಅದ್ಭುತ ಪಯಣ;
ವಾಲ್ಮೀಕಿ ಮಹರ್ಷಿಗಳ ಅನುಪಮ ಕಥಾಲಹರಿಯ ಪುನರನುಸಂಧಾನ; ಶ್ರೀರಾಮನ ಅವತಾರದವರೆಗಿನ ಸನ್ನಿವೇಶಗಳ ಅಪರೂಪದ ಚಿತ್ರಣ.
ಇದು ವಾಲ್ಮೀಕಿ ರಾಮಾಯಣದ ಪುನಃಕಥನ.
ಮೂಲವನ್ನು ಮೀರದ ಬರಹ, ಹಾಗೆಂದು ಶಬ್ದಾನುವಾದವಲ್ಲ. ವಾಲ್ಮೀಕಿಗಳ
ಭಾವವನ್ನು ಹಿಡಿದು ಅದನ್ನು ಹೊರಹೊಮ್ಮಿಸುತ್ತಾ ಸಾಗುವ ಅನುಪಮ ಕಥಾ ಕಥನ.
ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ
ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ವಿಷಯಗಳ ಹಿನ್ನೆಲೆ-ಮುನ್ನೆಲೆಗಳನ್ನು ಸಂಯೋಜಿಸುತ್ತಾ, ಮೂಲದಲ್ಲಿ ಹಂಚಿದಂತಿರುವ ಅಂಶಗಳನ್ನು ಒಂದೆಡೆ ಜೋಡಿಸುತ್ತಾ, ತ್ರೇತಾಯುಗದ ಮಹಾಪುರುಷರ ದಿವ್ಯವ್ಯಕ್ತಿತ್ವವನ್ನು ಮತ್ತೆ ಕಟ್ಟಿಕೊಡುತ್ತಿದ್ದಾರೆ.
ರಾಮಾಯಣ ಮಹಾಸತ್ರ, ರಾಮಕಥಾ, ಧಾರಾ ರಾಮಾಯಣ ಮೊದಲಾದ ಅನೇಕ ಕಾರ್ಯಗಳ ಮೂಲಕ ನಿರಂತರವಾಗಿ ರಾಮಾಯಣವನ್ನು -ರಾಮಚರಿತೆಯನ್ನು ಬಿತ್ತರಿಸುತ್ತಾ ಬಂದ ಶ್ರೀಶ್ರೀಗಳವರ ಮತ್ತೊಂದು ವಿಶಿಷ್ಟ ಉಪಕ್ರಮ ಇದು.
ಇದು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಆದರ್ಶ ಬದುಕಿನ ಅದ್ಭುತ ಪಯಣ;
ವಾಲ್ಮೀಕಿ ಮಹರ್ಷಿಗಳ ಅನುಪಮ ಕಥಾಲಹರಿಯ ಪುನರನುಸಂಧಾನ; ಶ್ರೀರಾಮನ ಅವತಾರದವರೆಗಿನ ಸನ್ನಿವೇಶಗಳ ಅಪರೂಪದ ಚಿತ್ರಣ.











