

ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು
ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳು ಅಪಾರ ಜ್ಞಾನವಂತ ಹಾಗೂ ಅತ್ಯಂತ ಸರಳ ಸ್ವಾಮೀಜಿಯೆಂದೇ ಪ್ರಸಿದ್ಧರಾಗಿದ್ದರು.
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.
-ವಿದ್ಯಾ ನವೀನ್
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.
-ವಿದ್ಯಾ ನವೀನ್
$0.55
Original: $1.84
-70%ಸಿದ್ಧೇಶ್ವರ ಸ್ವಾಮೀಜಿ ಮಕ್ಕಳಿಗೆ ಹೇಳಿದ ಕಥೆಗಳು—
$1.84
$0.55Product Information
Product Information
Shipping & Returns
Shipping & Returns
Description
ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಮುಖ್ಯಸ್ಥರಾಗಿದ್ದ ಶ್ರೀ ಶ್ರೀ ಸಿದ್ದೇಶ್ವರ ಸ್ವಾಮಿಗಳು ಅಪಾರ ಜ್ಞಾನವಂತ ಹಾಗೂ ಅತ್ಯಂತ ಸರಳ ಸ್ವಾಮೀಜಿಯೆಂದೇ ಪ್ರಸಿದ್ಧರಾಗಿದ್ದರು.
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.
-ವಿದ್ಯಾ ನವೀನ್
ತಮ್ಮ ಪ್ರವಚನಗಳಲ್ಲಿ ನೂರಾರು ಕತೆಗಳನ್ನು ಹೇಳುತ್ತಿದ್ದ ಅವರು, ಆ ಕತೆಗಳ ಮೂಲಕವೇ ನಮಗೆ ಉತ್ತಮ ಬದುಕನ್ನು ಹೇಗೆ ಬದುಕಬೇಕು ಎಂಬ ನೀತಿಯನ್ನು ಹೇಳುತ್ತಿದ್ದರು.
ಬದುಕಿನ ಪಾಠವನ್ನು ಕಲಿಸುವ ಅವರ ಉಪನ್ಯಾಸಗಳಿಂದ ಆಯ್ದುಕೊಂಡು ಈ ಕತೆಗಳು ಎಲ್ಲ ವಯೋಮಾನದವರಿಗೂ ನಿತ್ಯ ನೂತನ. ನಾವು ಹೇಗೆ ಸುಂದರ ಬದುಕನ್ನು ನಡೆಸಬೇಕು ಎಂಬುದಕ್ಕೆ ಈ ಕತೆಗಳು ದಾರಿದೀಪವಾಗಿವೆ.
-ವಿದ್ಯಾ ನವೀನ್











